ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯು ಜ.15ರಂದು ನಡೆಸಲಾಯಿತು.

ಕೊಕ್ಕಡ ಕಂದಾಯ ನಿರೀಕ್ಷಕ ಪಾವಡೆಪ್ಪ ದೊಡ್ಡಮನಿ ಪ್ರಧಾನ ಭಾಷಣಕಾರರಾಗಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ , ಉಪ ತಹಶೀಲ್ದಾರ್ ಜಯ ಕೆ ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!