September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಆರ್ಚಕರು, ವಿಲಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇಂದು ಬದಿ ಮೇಲೆ ಉಳ್ಳಾಲ್ತಿ, ಪೊಸಲ್ಲಾಯಿ, ಕುಮಾರಸ್ವಾಮಿ ದೈವಗಳಿಗೆ ನೇಮ ಜರುಗಲಿದೆ.

ಜ.16ರಂದು ಸಂಜೆ ಬದಿಮೇಲೆ ನೆತ್ತರಮುಗುಳಿ ದೈವದ ನೇಮ, ಜ.17ರಂದು ರಾತ್ರಿ ಆಶತ್ಥಕಟ್ಟೆ ಉತ್ಸವ, ಜ. 18ರಂದು ರಾತ್ರಿ ಪುಷ್ಕರಣಿ ಕಟ್ಟೆ ಉತ್ಸವ, ಜ.19ರಂದು ರಾತ್ರಿ ಪೇಟೆ ಸವಾರಿ, ಜ. 20ರಂದು ರಾತ್ರಿ ಚಂದ್ರಮಂಡಲ ರಥೋತ್ಸವ, ಜ.21ರಂದು ಬೆಳಗ್ಗೆ ದರ್ಶನ ಬಲಿ ಉತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಮಹಾರಥೋತ್ಸವ ಹಾಗೂ ಶ್ರೀ ಭೂತ ಬಲಿ ಹಾಗೂ ಜ. 22ರಂದು ಧ್ವಜಾವರೋಹಣ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ ಜ.19ರಂದು ಸಂಜೆ 7ರಿಂದ ನೃತ್ಯಾರ್ಪಣಂ, ಜ.20ರಂದು ಸಂಜೆ 6.30ರಿಂದ ಹಿಂದು ಸ್ಥಾನಿ ಶಾಸ್ತ್ರೀಯ ಸಂಗೀತ,ನೃತ್ಯ ಸಂಭ್ರಮ ಜ.21ರಂದು ಸಂಜೆ6.30ರಿಂದ ಅಯೋಧ್ಯಾ ಶ್ರೀರಾಮ ಚರಿತಂ ಯಕ್ಷಗಾನ ಜರಗಲಿದೆ.

Related posts

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!