25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಆರ್ಚಕರು, ವಿಲಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇಂದು ಬದಿ ಮೇಲೆ ಉಳ್ಳಾಲ್ತಿ, ಪೊಸಲ್ಲಾಯಿ, ಕುಮಾರಸ್ವಾಮಿ ದೈವಗಳಿಗೆ ನೇಮ ಜರುಗಲಿದೆ.

ಜ.16ರಂದು ಸಂಜೆ ಬದಿಮೇಲೆ ನೆತ್ತರಮುಗುಳಿ ದೈವದ ನೇಮ, ಜ.17ರಂದು ರಾತ್ರಿ ಆಶತ್ಥಕಟ್ಟೆ ಉತ್ಸವ, ಜ. 18ರಂದು ರಾತ್ರಿ ಪುಷ್ಕರಣಿ ಕಟ್ಟೆ ಉತ್ಸವ, ಜ.19ರಂದು ರಾತ್ರಿ ಪೇಟೆ ಸವಾರಿ, ಜ. 20ರಂದು ರಾತ್ರಿ ಚಂದ್ರಮಂಡಲ ರಥೋತ್ಸವ, ಜ.21ರಂದು ಬೆಳಗ್ಗೆ ದರ್ಶನ ಬಲಿ ಉತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಮಹಾರಥೋತ್ಸವ ಹಾಗೂ ಶ್ರೀ ಭೂತ ಬಲಿ ಹಾಗೂ ಜ. 22ರಂದು ಧ್ವಜಾವರೋಹಣ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ ಜ.19ರಂದು ಸಂಜೆ 7ರಿಂದ ನೃತ್ಯಾರ್ಪಣಂ, ಜ.20ರಂದು ಸಂಜೆ 6.30ರಿಂದ ಹಿಂದು ಸ್ಥಾನಿ ಶಾಸ್ತ್ರೀಯ ಸಂಗೀತ,ನೃತ್ಯ ಸಂಭ್ರಮ ಜ.21ರಂದು ಸಂಜೆ6.30ರಿಂದ ಅಯೋಧ್ಯಾ ಶ್ರೀರಾಮ ಚರಿತಂ ಯಕ್ಷಗಾನ ಜರಗಲಿದೆ.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!