24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜ. 14 ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.


ಅಧ್ಯಕ್ಷರಾಗಿ ವೆಂಕಪ್ಪ ಬೈರೊಡ್ಚಿ, ಉಪಾಧ್ಯಕ್ಷರಾಗಿ ಜಗದೀಶ್ ಗೋಳಿತ್ಯಾರು, ಕಾರ್ಯದರ್ಶಿಯಾಗಿ ಅಶ್ವಥ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಪಟ್ಲ ಹೊಸಮನೆ, ಕೋಶಾಧಿಕಾರಿಯಾಗಿ ಶಿವಪ್ಪ ಪೂಜಾರಿ ಕೊಲ್ಲಂಗೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಎಚ್. ಎಲ್. ರಾವ್, ಅನುವಂಶೀಯ ಆಡಳಿತ ಮೊಕ್ತೇಸರರು, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಸುಲ್ಕೇರಿಮೊಗ್ರು. ಶ್ರೀ ಸೋಮನಾಥ ಬಂಗೇರ, ವರ್ಪಾಳೆ, ಜಗನ್ನಾಥ ವರ್ಪಾಳೆ, ಹರಿ ಭಟ್ ಅರ್ಚಕರು, ಶ್ರೀ ರಾಜೇಂದ್ರ ಸಾಲಿಯಾನ್, ನಿಕಟ ಪೂರ್ವ ಅಧ್ಯಕ್ಷರು, ವ್ಯವಸ್ಥಾಪನ ಸಮಿತಿ, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಸಂಜೀವ ದೇವರಗುಡ್ಡೆ, ನಿಕಟ ಪೂರ್ವ ಕಾರ್ಯದರ್ಶಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya
error: Content is protected !!