ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

ಕೊಕ್ಕಡ: ಸೌತಡ್ಕ ದೇವಸ್ಥಾನಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಜ.14ರಂದು ನಡೆಯಿತು.

ವೈದಿಕ ಕಾರ್ಯಕ್ರಮವನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸತ್ಯ ಪ್ರಿಯ ಕಲ್ಲೂರಾಯ ಅವರು ಶ್ರೀ ಸುಬ್ರಹ್ಮಣ್ಯ ತೋಡ್ತಿಲ್ಲಾಯರು ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಸಮಿತಿಯ ಸದಸ್ಯರುಗಳು, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕಳ, ಶ್ರೀ ಪಿಲಿ ಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲ ಮಜಲು ಆಡಳಿತ ಟ್ರಸ್ಟ್ ಇದರ ಅಧ್ಯಕ್ಷ ಕುಶಾಲಪ್ಪಗೌಡ ಪೋಡಿಕೇತ್ತೂರು, ಕ್ಷೇತ್ರದ ವಾಸು ತಜ್ಞರಾದ ಜಗನ್ನೀವಾಸ ರಾವ್, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗ್ರಾಮದ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಶೇಖರ ಕುಕ್ಕೇಡಿ ಅವರಿಂದ ಅರ್ಜಿ ಸಲ್ಲಿಕೆ

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!