ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

ಆನಂದ ಪೂಜಾರಿ

ಬೆಳ್ತಂಗಡಿ: ನಾಲ್ಕೂರು ಗ್ರಾಮದ ಹಟ್ಟೆಮಾರ್ ಹೊಸಮನೆ ನಿವಾಸಿ ಕೃಷಿಕ ಆನಂದ ಪೂಜಾರಿ (62 ವ) ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ (ಜ. 15) ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು.

ಮೂರು ದಿನದ ಹಿಂದೆ ಆನಂದ ಪೂಜಾರಿಯವರ ಸಹೋದರ ನಾವೂರು ಬಂಗ್ಲೆ ಮನೆ ನಿವಾಸಿ, ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಚಂದ್ರಹಾಸ ಪೂಜಾರಿ (60ವ)ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಸಹೋದರರಿಬ್ಬರ ಸಾವಿನಿಂದ ಕುಟುಂಬ, ಬಂಧು ಬಳಗ ಶೋಕ ಸಾಗರದಲ್ಲಿ ಮುಳುಗಿದೆ.

ಮೃತ ಆನಂದ ಪೂಜಾರಿಯವರು ಪತ್ನಿ ಗುಲಾಬಿ, ಮೂವರು ಮಕ್ಕಳಾದ ಯೋಗೀಶ್ ಪೂಜಾರಿ, ಪ್ರಮೀಳಾ, ಹರೀಶ್ ಅವರನ್ನು ಆಗಲಿದ್ದಾರೆ. ಮೃತ ಚಂದ್ರಹಾಸ ಪೂಜಾರಿಯವರು ಪತ್ನಿ ಪ್ರೇಮಾ, ಮೂವರು ಮಕ್ಕಳಾದ ಪ್ರಸನ್ನ, ಪ್ರಸಾದ್, ಪ್ರತಿಮಾ, ಸಹೋದರರಾದ ಕೃಷ್ಣಪ್ಪ ಪೂಜಾರಿ,ಬಾಬು ಪೂಜಾರಿ, ದೇವದಾಸ ಪೂಜಾರಿ,ದಾಮೋದರ ಪೂಜಾರಿ,ಶಶಿಧರ ಪೂಜಾರಿ ಹಾಗೂ ಕಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!