July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

ಬೆಳ್ತಂಗಡಿ: ಗುರುದೇವ ಕಾಲೇಜಿನ ವಿದ್ಯಾರ್ಥಿಯೋರ್ವರನ್ನು ದತ್ತು ತೆಗೆದುಕೊಂಡು ವಿದ್ಯಾಭ್ಯಾಸಕ್ಕೆ ಪೂರ್ಣ ಸಹಕಾರ ನೀಡುತ್ತಿರುವ ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿಯವರ ಪರವಾಗಿ ದೀಪಕ್ ಹೆಚ್.ಡಿ ಅವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಹುಟ್ಟುಹಬ್ಬದ ಸಭಾ ವೇದಿಕೆಯಲ್ಲಿ ಸನ್ಮಾನಿಸಿದರು‌.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಸುಜಿತಾ ವಿ. ಬಂಗೇರ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ನ್ಯಾಯವಾದಿ ಭಗೀರಥ ಜಿ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಡಾ.ಹರಿಪ್ರಸಾದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya
error: Content is protected !!