26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ ಕಾರ್ಯಕ್ರಮ ಜ.16ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಉರುವಾಲು, ಇಳಂತಿಲ, ಕಾರಿಂಜ, ಬೈತಾರ್, ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರ ವ್ಯಾಪ್ತಿಯ ಗ್ರಾಮಗಳು, ನಾಕಾಲು ಬೈಲು, ಹಲೇಜಿ, ಧರ್ಮಾಡಿ ಬೈಲು, ಓಂತ್ತಾಜೆ, ಕೊರಿಂಜ, ಉಳಿಯ, ಬರಮೇಲು, ಮುಂಡೊಟ್ಟು ಮತ್ತು ಮೊಗ್ರು ಭಾಗದ ಗ್ರಾಮಸ್ಥರು ದೇವಾಲಯಕ್ಕೆ ಅಡಿಕೆ ಸಮರ್ಪಣೆ ಮಾಡಿದರು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರಪಾಣಿ ಹರೀಶ್ ಕಾಳಿಂಜ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಯಶವಂತ್, ಇಳಂತಿಲ ಗ್ರಾ.ಪಂ.ಅಧ್ಯಕ್ಷ ತಿಮಪ್ಪ ಇಳಂತಿಲ, ತಣ್ಣೀರುಪಂತ ಗ್ರಾ.ಪಂ. ಸದಸ್ಯ ಸಾಮ್ರಾಟ್, ಚಪ್ಪರ ಸಮಿತಿಯ ದೇಜಪ್ಪ, ಮೊಕ್ತೇಸರರಾದ ಶಂಕರ ನಾರಾಯಣ ಭಟ್, ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಗೌಡ ಪೊಸದೊಂಡಿ, ಅನಿತಾ ಕೇಶವ ಪೂಜಾರಿ, ವಾರಿಜ ವಿ. ಶೆಟ್ಟಿ, ದೇಜಪ್ಪ ಗೌಡ, ಜಲಜಾಕ್ಷಿ, ಕೇಶವತಿ, ಲಲಿತಾ, ಸೇಸಪ್ಪ ರೈ ಕೊರಿಂಜ, ಹೊರಕಾಣಿಕೆ ಸಮಿತಿಯ ಸಂಚಾಲಕ ಪ್ರವೀಣ್ ರೈ ಕುಪ್ಪೆಟ್ಟಿ, ರಂಜಿತ್ , ಅಲಂಕಾರ ಸಮಿತಿಯ ದೀಕ್ಷಿತ್ ಕುಕ್ಕಾಜೆ ಹಾಗೂ ಸುಶಾನ್ ರೈ ವಿವಿಧ ಸಮಿತಿಯ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya
error: Content is protected !!