27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ ಕಾರ್ಯಕ್ರಮ ಜ.16ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಉರುವಾಲು, ಇಳಂತಿಲ, ಕಾರಿಂಜ, ಬೈತಾರ್, ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರ ವ್ಯಾಪ್ತಿಯ ಗ್ರಾಮಗಳು, ನಾಕಾಲು ಬೈಲು, ಹಲೇಜಿ, ಧರ್ಮಾಡಿ ಬೈಲು, ಓಂತ್ತಾಜೆ, ಕೊರಿಂಜ, ಉಳಿಯ, ಬರಮೇಲು, ಮುಂಡೊಟ್ಟು ಮತ್ತು ಮೊಗ್ರು ಭಾಗದ ಗ್ರಾಮಸ್ಥರು ದೇವಾಲಯಕ್ಕೆ ಅಡಿಕೆ ಸಮರ್ಪಣೆ ಮಾಡಿದರು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರಪಾಣಿ ಹರೀಶ್ ಕಾಳಿಂಜ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಯಶವಂತ್, ಇಳಂತಿಲ ಗ್ರಾ.ಪಂ.ಅಧ್ಯಕ್ಷ ತಿಮಪ್ಪ ಇಳಂತಿಲ, ತಣ್ಣೀರುಪಂತ ಗ್ರಾ.ಪಂ. ಸದಸ್ಯ ಸಾಮ್ರಾಟ್, ಚಪ್ಪರ ಸಮಿತಿಯ ದೇಜಪ್ಪ, ಮೊಕ್ತೇಸರರಾದ ಶಂಕರ ನಾರಾಯಣ ಭಟ್, ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಗೌಡ ಪೊಸದೊಂಡಿ, ಅನಿತಾ ಕೇಶವ ಪೂಜಾರಿ, ವಾರಿಜ ವಿ. ಶೆಟ್ಟಿ, ದೇಜಪ್ಪ ಗೌಡ, ಜಲಜಾಕ್ಷಿ, ಕೇಶವತಿ, ಲಲಿತಾ, ಸೇಸಪ್ಪ ರೈ ಕೊರಿಂಜ, ಹೊರಕಾಣಿಕೆ ಸಮಿತಿಯ ಸಂಚಾಲಕ ಪ್ರವೀಣ್ ರೈ ಕುಪ್ಪೆಟ್ಟಿ, ರಂಜಿತ್ , ಅಲಂಕಾರ ಸಮಿತಿಯ ದೀಕ್ಷಿತ್ ಕುಕ್ಕಾಜೆ ಹಾಗೂ ಸುಶಾನ್ ರೈ ವಿವಿಧ ಸಮಿತಿಯ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
error: Content is protected !!