24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ ಕಾರ್ಯಕ್ರಮ ಜ.16ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಉರುವಾಲು, ಇಳಂತಿಲ, ಕಾರಿಂಜ, ಬೈತಾರ್, ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರ ವ್ಯಾಪ್ತಿಯ ಗ್ರಾಮಗಳು, ನಾಕಾಲು ಬೈಲು, ಹಲೇಜಿ, ಧರ್ಮಾಡಿ ಬೈಲು, ಓಂತ್ತಾಜೆ, ಕೊರಿಂಜ, ಉಳಿಯ, ಬರಮೇಲು, ಮುಂಡೊಟ್ಟು ಮತ್ತು ಮೊಗ್ರು ಭಾಗದ ಗ್ರಾಮಸ್ಥರು ದೇವಾಲಯಕ್ಕೆ ಅಡಿಕೆ ಸಮರ್ಪಣೆ ಮಾಡಿದರು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರಪಾಣಿ ಹರೀಶ್ ಕಾಳಿಂಜ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಯಶವಂತ್, ಇಳಂತಿಲ ಗ್ರಾ.ಪಂ.ಅಧ್ಯಕ್ಷ ತಿಮಪ್ಪ ಇಳಂತಿಲ, ತಣ್ಣೀರುಪಂತ ಗ್ರಾ.ಪಂ. ಸದಸ್ಯ ಸಾಮ್ರಾಟ್, ಚಪ್ಪರ ಸಮಿತಿಯ ದೇಜಪ್ಪ, ಮೊಕ್ತೇಸರರಾದ ಶಂಕರ ನಾರಾಯಣ ಭಟ್, ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಗೌಡ ಪೊಸದೊಂಡಿ, ಅನಿತಾ ಕೇಶವ ಪೂಜಾರಿ, ವಾರಿಜ ವಿ. ಶೆಟ್ಟಿ, ದೇಜಪ್ಪ ಗೌಡ, ಜಲಜಾಕ್ಷಿ, ಕೇಶವತಿ, ಲಲಿತಾ, ಸೇಸಪ್ಪ ರೈ ಕೊರಿಂಜ, ಹೊರಕಾಣಿಕೆ ಸಮಿತಿಯ ಸಂಚಾಲಕ ಪ್ರವೀಣ್ ರೈ ಕುಪ್ಪೆಟ್ಟಿ, ರಂಜಿತ್ , ಅಲಂಕಾರ ಸಮಿತಿಯ ದೀಕ್ಷಿತ್ ಕುಕ್ಕಾಜೆ ಹಾಗೂ ಸುಶಾನ್ ರೈ ವಿವಿಧ ಸಮಿತಿಯ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
error: Content is protected !!