23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ ಕಾರ್ಯಕ್ರಮ ಜ.16ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಉರುವಾಲು, ಇಳಂತಿಲ, ಕಾರಿಂಜ, ಬೈತಾರ್, ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರ ವ್ಯಾಪ್ತಿಯ ಗ್ರಾಮಗಳು, ನಾಕಾಲು ಬೈಲು, ಹಲೇಜಿ, ಧರ್ಮಾಡಿ ಬೈಲು, ಓಂತ್ತಾಜೆ, ಕೊರಿಂಜ, ಉಳಿಯ, ಬರಮೇಲು, ಮುಂಡೊಟ್ಟು ಮತ್ತು ಮೊಗ್ರು ಭಾಗದ ಗ್ರಾಮಸ್ಥರು ದೇವಾಲಯಕ್ಕೆ ಅಡಿಕೆ ಸಮರ್ಪಣೆ ಮಾಡಿದರು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರಪಾಣಿ ಹರೀಶ್ ಕಾಳಿಂಜ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಯಶವಂತ್, ಇಳಂತಿಲ ಗ್ರಾ.ಪಂ.ಅಧ್ಯಕ್ಷ ತಿಮಪ್ಪ ಇಳಂತಿಲ, ತಣ್ಣೀರುಪಂತ ಗ್ರಾ.ಪಂ. ಸದಸ್ಯ ಸಾಮ್ರಾಟ್, ಚಪ್ಪರ ಸಮಿತಿಯ ದೇಜಪ್ಪ, ಮೊಕ್ತೇಸರರಾದ ಶಂಕರ ನಾರಾಯಣ ಭಟ್, ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಗೌಡ ಪೊಸದೊಂಡಿ, ಅನಿತಾ ಕೇಶವ ಪೂಜಾರಿ, ವಾರಿಜ ವಿ. ಶೆಟ್ಟಿ, ದೇಜಪ್ಪ ಗೌಡ, ಜಲಜಾಕ್ಷಿ, ಕೇಶವತಿ, ಲಲಿತಾ, ಸೇಸಪ್ಪ ರೈ ಕೊರಿಂಜ, ಹೊರಕಾಣಿಕೆ ಸಮಿತಿಯ ಸಂಚಾಲಕ ಪ್ರವೀಣ್ ರೈ ಕುಪ್ಪೆಟ್ಟಿ, ರಂಜಿತ್ , ಅಲಂಕಾರ ಸಮಿತಿಯ ದೀಕ್ಷಿತ್ ಕುಕ್ಕಾಜೆ ಹಾಗೂ ಸುಶಾನ್ ರೈ ವಿವಿಧ ಸಮಿತಿಯ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya
error: Content is protected !!