July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ ಕಾರ್ಯಕ್ರಮ ಜ.16ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಉರುವಾಲು, ಇಳಂತಿಲ, ಕಾರಿಂಜ, ಬೈತಾರ್, ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರ ವ್ಯಾಪ್ತಿಯ ಗ್ರಾಮಗಳು, ನಾಕಾಲು ಬೈಲು, ಹಲೇಜಿ, ಧರ್ಮಾಡಿ ಬೈಲು, ಓಂತ್ತಾಜೆ, ಕೊರಿಂಜ, ಉಳಿಯ, ಬರಮೇಲು, ಮುಂಡೊಟ್ಟು ಮತ್ತು ಮೊಗ್ರು ಭಾಗದ ಗ್ರಾಮಸ್ಥರು ದೇವಾಲಯಕ್ಕೆ ಅಡಿಕೆ ಸಮರ್ಪಣೆ ಮಾಡಿದರು.


ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಪವಿತ್ರಪಾಣಿ ಹರೀಶ್ ಕಾಳಿಂಜ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಯಶವಂತ್, ಇಳಂತಿಲ ಗ್ರಾ.ಪಂ.ಅಧ್ಯಕ್ಷ ತಿಮಪ್ಪ ಇಳಂತಿಲ, ತಣ್ಣೀರುಪಂತ ಗ್ರಾ.ಪಂ. ಸದಸ್ಯ ಸಾಮ್ರಾಟ್, ಚಪ್ಪರ ಸಮಿತಿಯ ದೇಜಪ್ಪ, ಮೊಕ್ತೇಸರರಾದ ಶಂಕರ ನಾರಾಯಣ ಭಟ್, ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಗೌಡ ಪೊಸದೊಂಡಿ, ಅನಿತಾ ಕೇಶವ ಪೂಜಾರಿ, ವಾರಿಜ ವಿ. ಶೆಟ್ಟಿ, ದೇಜಪ್ಪ ಗೌಡ, ಜಲಜಾಕ್ಷಿ, ಕೇಶವತಿ, ಲಲಿತಾ, ಸೇಸಪ್ಪ ರೈ ಕೊರಿಂಜ, ಹೊರಕಾಣಿಕೆ ಸಮಿತಿಯ ಸಂಚಾಲಕ ಪ್ರವೀಣ್ ರೈ ಕುಪ್ಪೆಟ್ಟಿ, ರಂಜಿತ್ , ಅಲಂಕಾರ ಸಮಿತಿಯ ದೀಕ್ಷಿತ್ ಕುಕ್ಕಾಜೆ ಹಾಗೂ ಸುಶಾನ್ ರೈ ವಿವಿಧ ಸಮಿತಿಯ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!