September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದ ಘಟನೆ ನಡೆದಿದೆ.

ಬೆಂಗಳೂರು ಮೂಲದ ಈ ಜೋಡಿ ಲಾಡ್ಜ್ ನಲ್ಲಿ ತಂಗಲು ಯತ್ನಿಸುತ್ತಿರುವ ಸಂದರ್ಭ ಸಂಶಯಗೊ0ಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Related posts

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya
error: Content is protected !!