24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

ಧರ್ಮಸ್ಥಳ : ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ನಡೆಸಿರುವ 2023 -24 ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 16 ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಶೇಕಡಾ 100 ಫಲಿತಾಂಶ ಪಡೆದಿರುತ್ತಾರೆ.

ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಇವರು ಮಾರ್ಗದರ್ಶನ ನೀಡಿದ್ದರು.

Related posts

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya
error: Content is protected !!