25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‌ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆಯಲ್ಲಿ ಇತ್ತೀಚೆಗೆ ಪ್ರಥಮ ವರ್ಷದ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ರಾಜೇಂದ್ರ ನಾಯರ್ ಗುರು ಸ್ವಾಮಿಗಳು ಅಯ್ಯಪ್ಪ ಮಂದಿರ ಗುರುವಾಯನಕೆರೆ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನಾ ಸೇವೆ ನಡೆಯಿತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪತ್.ಬಿ. ಸುವರ್ಣ ಸುವರ್ಣ ಪ್ರತಿಷ್ಠಾನ ಬೆಳ್ತಂಗಡಿ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮನೋಜ್ ಕುಮಾರ್ ನೆಕ್ಕಿಲೊಟ್ಟು, ವಿಶ್ವೇಶ್ ಕಿಣಿ ಉದ್ಯಮಿಗಳು ಗುರುವಾಯನಕೆರೆ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ತಾಲೂಕಿನ ವಿವಿಧ ತಂಡಗಳು ನಡೆಸಿಕೊಟ್ಟ ಕುಣಿತ ಭಜನಾ ಕಾರ್ಯಕ್ರಮ ಜನತ ಕಣ್ಮನ ಸೆಳೆಯಿತು. ಕಾರ್ಯಕ್ರಮವು ಅದ್ಬುತವಾಗಿ ಸಂಪನ್ನಗೊಂಡಿತು.

Related posts

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya
error: Content is protected !!