38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!