23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!