September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya
error: Content is protected !!