September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya
error: Content is protected !!