25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya
error: Content is protected !!