22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya
error: Content is protected !!