23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

ಕಳಿಯ: ನಾಳ ಗಂಪದಕೋಡಿ  ಶ್ರೀದೇವಿ ನಿಲಯದ  ದಿ!ಕುಂಟಿನಿ ಸುಬ್ರಾಯ ಭಾಂಗಿಣ್ಣಾಯರ  ಪತ್ನಿ ಶ್ರೀಮತಿ ನಾಗರತ್ನಮ್ಮ (93 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜ.15  ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರಾದ  ಕಳಿಯ ಸೇವಾ ಸಹಕಾರಿ ಸಂಘದ ನಿವೃತ್ತ ಸಿ ಇ ಓ . ಕೆ. ಎಸ್ .ಹರಿಪ್ರಸಾದ್  ಮತ್ತು ಕುತ್ಯಾರು ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಭಾಂಗಿಣ್ಣಾಯ, ಮೂವರು ಪುತ್ರಿಯರಾದ ರೆಂಜಾಳದ ಶ್ರೀಮತಿ ವಸಂತಿ ಉಪಾಧ್ಯಾಯ, ಶ್ರೀಮತಿ ವಿದ್ಯಾವತಿ ಉಪಾಧ್ಯಾಯ ಮತ್ತು ಶ್ರೀಮತಿ ಹರಿಣಾಕ್ಷಿ, ಮೊಮ್ಮಕ್ಕಳು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. 

Related posts

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya
error: Content is protected !!