25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

ಬೆಳ್ತಂಗಡಿ : ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದ್ದು ಇದರ ಪ್ರಯುಕ್ತ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ 8.30 ರಿಂದ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನದಾನ ಸೇವೆಯು ನಡೆಯಲಿದೆ.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!