24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

ಉಜಿರೆ: ಬೆಳ್ತಂಗಡಿ ಸಂಚಾರಿ ಪೊಲೀಸ್ ಹಾಗೂ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕರು ಸೇರಿ ಜ.15ರಂದು ಉಜಿರೆಯಿಂದ ಸಿದ್ಧವನದವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ ನಡೆಯಿತು.

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಮೂರು ಜನರನ್ನು ಕುಳ್ಳಿರಿಸಿ ದ್ವಿಚಕ್ರ ವಾಹನ ಚಲಾಯಿಸಬೇಡಿ, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಬೇಡಿ, ಸೈಡ್ ಮಿರರ್ ಅಳವಡಿಸಿ, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಎಂದು ಜನರ ಸುರಕ್ಷತಾ ದೃಷ್ಟಿಯಿಂದ ಈ ಕಾರ್ಯಕ್ರಮವು ನಡೆಯಿತು.

Related posts

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya
error: Content is protected !!