September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

ಉಜಿರೆ: ಬೆಳ್ತಂಗಡಿ ಸಂಚಾರಿ ಪೊಲೀಸ್ ಹಾಗೂ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕರು ಸೇರಿ ಜ.15ರಂದು ಉಜಿರೆಯಿಂದ ಸಿದ್ಧವನದವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ ನಡೆಯಿತು.

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಮೂರು ಜನರನ್ನು ಕುಳ್ಳಿರಿಸಿ ದ್ವಿಚಕ್ರ ವಾಹನ ಚಲಾಯಿಸಬೇಡಿ, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಬೇಡಿ, ಸೈಡ್ ಮಿರರ್ ಅಳವಡಿಸಿ, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಎಂದು ಜನರ ಸುರಕ್ಷತಾ ದೃಷ್ಟಿಯಿಂದ ಈ ಕಾರ್ಯಕ್ರಮವು ನಡೆಯಿತು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!