27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಂದರ್ಭ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಪಡುಬಿದ್ರಿ ಕಂಚಿನಡ್ಕ ಶ್ರೀಮತಿ ಸುರೇಖಾ ಪ್ರಶಾಂತ್ ದಂಪತಿಯ 10 ತಿಂಗಳ ಕಂದಮ್ಮ ಧ್ರುವಿಯ ವೈದ್ಯಕೀಯ ವೆಚ್ಚಕ್ಕಾಗಿ “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನ ನಡೆಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಧ್ರುವಿಯು ಸಾವನ್ನಪ್ಪಿದ್ದಾಳೆ. ಸಂಗ್ರಹವಾದ ರೂ. 1,03,954 ರಲ್ಲಿ ರೂ. 53,955 ನ್ನು ಜ.14ರಂದು ಶ್ರೀ ಕ್ಷೇತ್ರ ಶಿರ್ಲಾಲು ಇಲ್ಲಿ ಹಸ್ತಾಂತರ ಮಾಡಲಾಯಿತು.

ಉಳಿದ 50,000 ರೂಪಾಯಿಯನ್ನು ಅವರ ಮಗಳ ಹೆಸರಿನಲ್ಲಿ 3 ಕುಟುಂಬಕ್ಕೆ ನಮ್ಮ ಸಂಸ್ಥೆಯ ತುರ್ತು ಸೇವಾ ಯೋಜನೆಗೆ (83ನೇ, 84ನೇ, 85ನೇ ತುರ್ತು ಸೇವಾ ಯೋಜನೆ) ನೆರವಾಗುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಭಕ್ತರು ಹಾಗೂ ಟ್ರಸ್ಟ್ ನ ಸೇವಾ ಸದಸ್ಯರು ಉಪಸ್ಥಿತರಿದ್ದರು.

Related posts

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya
error: Content is protected !!