July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಂದರ್ಭ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಪಡುಬಿದ್ರಿ ಕಂಚಿನಡ್ಕ ಶ್ರೀಮತಿ ಸುರೇಖಾ ಪ್ರಶಾಂತ್ ದಂಪತಿಯ 10 ತಿಂಗಳ ಕಂದಮ್ಮ ಧ್ರುವಿಯ ವೈದ್ಯಕೀಯ ವೆಚ್ಚಕ್ಕಾಗಿ “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನ ನಡೆಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಧ್ರುವಿಯು ಸಾವನ್ನಪ್ಪಿದ್ದಾಳೆ. ಸಂಗ್ರಹವಾದ ರೂ. 1,03,954 ರಲ್ಲಿ ರೂ. 53,955 ನ್ನು ಜ.14ರಂದು ಶ್ರೀ ಕ್ಷೇತ್ರ ಶಿರ್ಲಾಲು ಇಲ್ಲಿ ಹಸ್ತಾಂತರ ಮಾಡಲಾಯಿತು.

ಉಳಿದ 50,000 ರೂಪಾಯಿಯನ್ನು ಅವರ ಮಗಳ ಹೆಸರಿನಲ್ಲಿ 3 ಕುಟುಂಬಕ್ಕೆ ನಮ್ಮ ಸಂಸ್ಥೆಯ ತುರ್ತು ಸೇವಾ ಯೋಜನೆಗೆ (83ನೇ, 84ನೇ, 85ನೇ ತುರ್ತು ಸೇವಾ ಯೋಜನೆ) ನೆರವಾಗುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಭಕ್ತರು ಹಾಗೂ ಟ್ರಸ್ಟ್ ನ ಸೇವಾ ಸದಸ್ಯರು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
error: Content is protected !!