25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಂದರ್ಭ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಪಡುಬಿದ್ರಿ ಕಂಚಿನಡ್ಕ ಶ್ರೀಮತಿ ಸುರೇಖಾ ಪ್ರಶಾಂತ್ ದಂಪತಿಯ 10 ತಿಂಗಳ ಕಂದಮ್ಮ ಧ್ರುವಿಯ ವೈದ್ಯಕೀಯ ವೆಚ್ಚಕ್ಕಾಗಿ “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನ ನಡೆಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಧ್ರುವಿಯು ಸಾವನ್ನಪ್ಪಿದ್ದಾಳೆ. ಸಂಗ್ರಹವಾದ ರೂ. 1,03,954 ರಲ್ಲಿ ರೂ. 53,955 ನ್ನು ಜ.14ರಂದು ಶ್ರೀ ಕ್ಷೇತ್ರ ಶಿರ್ಲಾಲು ಇಲ್ಲಿ ಹಸ್ತಾಂತರ ಮಾಡಲಾಯಿತು.

ಉಳಿದ 50,000 ರೂಪಾಯಿಯನ್ನು ಅವರ ಮಗಳ ಹೆಸರಿನಲ್ಲಿ 3 ಕುಟುಂಬಕ್ಕೆ ನಮ್ಮ ಸಂಸ್ಥೆಯ ತುರ್ತು ಸೇವಾ ಯೋಜನೆಗೆ (83ನೇ, 84ನೇ, 85ನೇ ತುರ್ತು ಸೇವಾ ಯೋಜನೆ) ನೆರವಾಗುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಭಕ್ತರು ಹಾಗೂ ಟ್ರಸ್ಟ್ ನ ಸೇವಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya
error: Content is protected !!