24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

ಶಿರ್ಲಾಲು : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಪ್ರಯುಕ್ತ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ಶಿರ್ಲಾಲು ಇದರ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ ಕಾರ್ಯಕ್ರಮವು ಜ.22ರಂದು ನಡೆಯಲಿದೆ.

ಬೆಳಿಗ್ಗೆ 10ಗಂಟೆಗೆ ರಾಮ ತಾರಕ ಮಂತ್ರ ಪಠಣ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ 6ರಿಂದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಹಸಂಚಾಲಕ ಶಿವಪ್ರಸಾದ್ ಮಲೆಬೆಟ್ಟು ಇವರಿಂದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನಂತರ ಗ್ರಾಮದ ಕರಸೇವಕರಿಗೆ ಗೌರವಾರ್ಪಣೆ, ರಾತ್ರಿ 8.30 ರಿಂದ ಪಿ. ಗುರು ರಾಜ್ ಮತ್ತು ತಂಡ ಮಂಗಳೂರು ಇವರಿಂದ ಶ್ರೀರಾಮ ಪಾದುಕಾ ಪಟ್ಟಾಭಿಷೇಕ ಎಂಬ ಹರಿಕಥೆ ಕಾರ್ಯಕ್ರಮ ನಡೆಯಲಿದೆ.

Related posts

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!