24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ಜ.16 ರಂದು ನಡೆದಿದೆ.


ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ ಮಗ ಯಕ್ಷಿತ್ (14) ಜ.4 ರಂದು ಕ್ಷುಲಕ ವಿಚಾರದಲ್ಲಿ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಯಕ್ಷಿತ್ ಉತ್ತರಕ್ರಿಯೆ ನಡೆದಿದ್ದು. ಇದರ ಬೆನ್ನಲ್ಲೆ ಜ. 16 ರಂದು(ಇಂದು) ಮನೆಯಲ್ಲಿ ತಂದೆ ಯೋಗೀಶ್ ಪೂಜಾರಿ(41) ಮಗ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಮಗನ ಆತ್ಮಹತ್ಯೆಯಿಂದ ನೊಂದು ತಂದೆ ಯೋಗೀಶ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya
error: Content is protected !!