22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ಜ.16 ರಂದು ನಡೆದಿದೆ.


ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ ಮಗ ಯಕ್ಷಿತ್ (14) ಜ.4 ರಂದು ಕ್ಷುಲಕ ವಿಚಾರದಲ್ಲಿ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಯಕ್ಷಿತ್ ಉತ್ತರಕ್ರಿಯೆ ನಡೆದಿದ್ದು. ಇದರ ಬೆನ್ನಲ್ಲೆ ಜ. 16 ರಂದು(ಇಂದು) ಮನೆಯಲ್ಲಿ ತಂದೆ ಯೋಗೀಶ್ ಪೂಜಾರಿ(41) ಮಗ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಮಗನ ಆತ್ಮಹತ್ಯೆಯಿಂದ ನೊಂದು ತಂದೆ ಯೋಗೀಶ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya
error: Content is protected !!