32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕಿ ವಿನುತಾ. ಆರ್. ನಾಯ್ಕ್ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿದ್ದು ಬೆಂಗಳೂರಿನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ.

ಇವರು ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯಾಗಿದ್ದು , ಶೈಕ್ಷಣಿಕವಾಗಿ ಮಾತ್ರವಲ್ಲದೆ ಯಕ್ಷಗಾನ , ನೃತ್ಯ , ನಾಟಕ , ಏಕಪಾತ್ರಾಭಿನಾಯ ಇತ್ಯಾದಿಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾಳೆ.

Related posts

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya
error: Content is protected !!