25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕಿ ವಿನುತಾ. ಆರ್. ನಾಯ್ಕ್ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿದ್ದು ಬೆಂಗಳೂರಿನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ.

ಇವರು ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯಾಗಿದ್ದು , ಶೈಕ್ಷಣಿಕವಾಗಿ ಮಾತ್ರವಲ್ಲದೆ ಯಕ್ಷಗಾನ , ನೃತ್ಯ , ನಾಟಕ , ಏಕಪಾತ್ರಾಭಿನಾಯ ಇತ್ಯಾದಿಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾಳೆ.

Related posts

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya
error: Content is protected !!