July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

ಧಮ೯ಸ್ಥಳ: ಶ್ರೀ ಕ್ಷೇತ ಧಮ೯ಸ್ಥಳಕ್ಕೆಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧಮ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಕೆ.ಎಲ್ ರಾಹುಲ್ ರವರನ್ನು ಗೌರವಿಸಲಾಯಿತು.

Related posts

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya
error: Content is protected !!