23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

ಧಮ೯ಸ್ಥಳ: ಶ್ರೀ ಕ್ಷೇತ ಧಮ೯ಸ್ಥಳಕ್ಕೆಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧಮ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಕೆ.ಎಲ್ ರಾಹುಲ್ ರವರನ್ನು ಗೌರವಿಸಲಾಯಿತು.

Related posts

ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!