25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ನೇಮಕಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಬೆಳ್ತಂಗಡಿ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಶಾಸಕರಾಗಿ ಚುನಾಯಿತರಾಗಿ ಸೇವೆ ಸಲ್ಲಿಸುತ್ತಿರುವ ಯುವ ನಾಯಕ ಹಾಗೂ ಸಂಘಟಕ ಹರೀಶ್ ಪೂಂಜ ಅವರನ್ನು ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Related posts

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya
error: Content is protected !!