ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ನೇಮಕಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಬೆಳ್ತಂಗಡಿ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಶಾಸಕರಾಗಿ ಚುನಾಯಿತರಾಗಿ ಸೇವೆ ಸಲ್ಲಿಸುತ್ತಿರುವ ಯುವ ನಾಯಕ ಹಾಗೂ ಸಂಘಟಕ ಹರೀಶ್ ಪೂಂಜ ಅವರನ್ನು ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Related posts

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಕೊಯ್ಯೂರು ಪಂಚದುರ್ಗಾ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಬೆಳ್ತಂಗಡಿ ನಗರ..ಶಕ್ತಿ ಕೇಂದ್ರ ಅಭ್ಯಾಸ ವರ್ಗ

Suddi Udaya
error: Content is protected !!