July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

ಧಮ೯ಸ್ಥಳ: ಶ್ರೀ ಕ್ಷೇತ ಧಮ೯ಸ್ಥಳಕ್ಕೆಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧಮ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಕೆ.ಎಲ್ ರಾಹುಲ್ ರವರನ್ನು ಗೌರವಿಸಲಾಯಿತು.

Related posts

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya
error: Content is protected !!