32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಸಂಚಾರಿ ಪೊಲೀಸ್ ಇಲಾಖೆ ಬೆಳ್ತಂಗಡಿ, ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜ.17 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಚಾಲನೆ ನೀಡಿದರು..
ಈ ಸಂದರ್ಭದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್, ಸಂಚಾರಿ ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಅರ್ಜುನ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್, ಪೋಲಿಸ್ ಇಲಾಖೆ ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya
error: Content is protected !!