April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕ್ಷೇತ್ರದ ವತಿಯಿಂದ ಕೆ.ಎಲ್ ರಾಹುಲ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya
error: Content is protected !!