September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

ಬೆಳಾಲು: ಜ. 20 ರಂದು ಶನಿವಾರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗುವ ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನಕ್ಕೆ ಶಾಸಕರಾದ ಹರೀಶ್ ಪೂಂಜರವರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು.

ಸಮ್ಮೇಳನದ ಮೂಲಕ ನಮ್ಮ ಕಾವ್ಯ ಪರಂಪರೆಯ ಬಗ್ಗೆ ಮಾಹಿತಿ ಹಾಗೂ ಪ್ರೇರಣೆ ಸಿಗುವಂತಾಗಲಿ, ಅಲ್ಲದೆ ನಮ್ಮ ಸಂಸ್ಕೃತಿಯ ಪ್ರಸಾರಕ್ಕೆ ವಿಶೇಷ ವೇದಿಕೆಯಾಗಲಿ ಎಂದು ಈ ಸಂದರ್ಭದಲ್ಲಿ ಮಾತನಾಡುತ್ತಾ ಹೇಳಿಕೆ ನೀಡಿದರು.

ಈ ಸಂದರ್ಭದಲ್ಲಿ ಗಮಕ ಕಲಾ ಪರಿಷತ್ತಿನ ದ ಕ ಜಿಲ್ಲಾಧ್ಯಕ್ಷರಾದ ಮಧೂರು ಮೋಹನ ಕಲ್ಲೂರಾಯ, ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾದ ರಾಮಕೃಷ್ಣ ಭಟ್ ಉಜಿರೆ ಮತ್ತು ಬೆಳಾಲು ಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಬೆಳಾಲು ರವರು ಉಪಸ್ಥಿತರಿದ್ದರು.

Related posts

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
error: Content is protected !!