22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

ಬೆಳಾಲು: ಜ. 20 ರಂದು ಶನಿವಾರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗುವ ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನಕ್ಕೆ ಶಾಸಕರಾದ ಹರೀಶ್ ಪೂಂಜರವರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು.

ಸಮ್ಮೇಳನದ ಮೂಲಕ ನಮ್ಮ ಕಾವ್ಯ ಪರಂಪರೆಯ ಬಗ್ಗೆ ಮಾಹಿತಿ ಹಾಗೂ ಪ್ರೇರಣೆ ಸಿಗುವಂತಾಗಲಿ, ಅಲ್ಲದೆ ನಮ್ಮ ಸಂಸ್ಕೃತಿಯ ಪ್ರಸಾರಕ್ಕೆ ವಿಶೇಷ ವೇದಿಕೆಯಾಗಲಿ ಎಂದು ಈ ಸಂದರ್ಭದಲ್ಲಿ ಮಾತನಾಡುತ್ತಾ ಹೇಳಿಕೆ ನೀಡಿದರು.

ಈ ಸಂದರ್ಭದಲ್ಲಿ ಗಮಕ ಕಲಾ ಪರಿಷತ್ತಿನ ದ ಕ ಜಿಲ್ಲಾಧ್ಯಕ್ಷರಾದ ಮಧೂರು ಮೋಹನ ಕಲ್ಲೂರಾಯ, ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾದ ರಾಮಕೃಷ್ಣ ಭಟ್ ಉಜಿರೆ ಮತ್ತು ಬೆಳಾಲು ಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಬೆಳಾಲು ರವರು ಉಪಸ್ಥಿತರಿದ್ದರು.

Related posts

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!