25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

ಬೆಳಾಲು: ಜ. 20 ರಂದು ಶನಿವಾರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗುವ ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನಕ್ಕೆ ಶಾಸಕರಾದ ಹರೀಶ್ ಪೂಂಜರವರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು.

ಸಮ್ಮೇಳನದ ಮೂಲಕ ನಮ್ಮ ಕಾವ್ಯ ಪರಂಪರೆಯ ಬಗ್ಗೆ ಮಾಹಿತಿ ಹಾಗೂ ಪ್ರೇರಣೆ ಸಿಗುವಂತಾಗಲಿ, ಅಲ್ಲದೆ ನಮ್ಮ ಸಂಸ್ಕೃತಿಯ ಪ್ರಸಾರಕ್ಕೆ ವಿಶೇಷ ವೇದಿಕೆಯಾಗಲಿ ಎಂದು ಈ ಸಂದರ್ಭದಲ್ಲಿ ಮಾತನಾಡುತ್ತಾ ಹೇಳಿಕೆ ನೀಡಿದರು.

ಈ ಸಂದರ್ಭದಲ್ಲಿ ಗಮಕ ಕಲಾ ಪರಿಷತ್ತಿನ ದ ಕ ಜಿಲ್ಲಾಧ್ಯಕ್ಷರಾದ ಮಧೂರು ಮೋಹನ ಕಲ್ಲೂರಾಯ, ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾದ ರಾಮಕೃಷ್ಣ ಭಟ್ ಉಜಿರೆ ಮತ್ತು ಬೆಳಾಲು ಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಬೆಳಾಲು ರವರು ಉಪಸ್ಥಿತರಿದ್ದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya
error: Content is protected !!