September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

ಬೆಳ್ತಂಗಡಿ : ಕಳೆದ ರಾತ್ರಿ ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ಕುತ್ತಿಗೆಯಲ್ಲಿ ತೀವ್ರ ಗಾಯಗೊಂಡಿದ್ದ ಕಡವೆ
ರಕ್ತಸಾವ್ರದಿಂದ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಲ್ಲ ಪ್ರದೇಶದಲ್ಲಿ ಜ.17 ರಂದು ಬೆಳಗ್ಗೆ ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗೊಂಡ ಕಡವೆಯ ಶವ ಪತ್ತೆಯಾಗಿದೆ. ರಾತ್ರಿ ನೆರಿಯ ಅರಣ್ಯ ಪ್ರದೇಶದಲ್ಲಿ ಚಿರತೆ ಕಡವೆಯ ಮೇಲೆ ದಾಳಿ ನಡೆಸಿದ್ದು,. ಕುತ್ತಿಗೆಗೆ ತೀವ್ರ ಗಾಯವಾದ ಕಡವೆ ಜೀವ ಉಳಿಸಲು ತಪ್ಪಿಸಿಕೊಂಡು ಮಲ್ಲ ಪ್ರದೇಶದತ್ತ ಬಂದು ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಾಲಾಗಿದ್ದು. ನೆರಿಯ ಪಶು ವೈದ್ಯರಿಂದ ಸ್ಥಳದಲ್ಲಿಯೇ ಶವಪರೀಕ್ಷೆ ಮಾಡಿ ಅರಣ್ಯ ಇಲಾಖೆಯವರು ದಫನ ಮಾಡಿದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya
error: Content is protected !!