23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಉಜಿರೆ: ದಕ್ಷಿಣ ವಲಯ ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ತೆಲಂಗಾಣದ ಮೆಹಬೂಬ್ ನಗರದಲ್ಲಿ ಜ. 11ರಿಂದ ಜ.16 ರವರೆಗೆ ನಡೆಯಿತು .
ಎಸ್ ಡಿಎಂ ಕಾಲೇಜಿನ ಎಂಟು ವಿದ್ಯಾರ್ಥಿಗಳು ಭಾಗವಹಿಸಿದ್ದು ದಕ್ಷಿಣ ವಲಯದ ಫಾಸ್ಟ್ 5 ಪುರುಷ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಎಸ್‌ಡಿಎಂ ಕಾಲೇಜಿನ ಪುನೀತ್, ಮೋಹನ್ , ರಾಜ್, ಯಶವಂತ್ ತೇಲ್ಕರ್ , ಪವನ್ ಇವರು ಈ ತಂಡದಲ್ಲಿ ಭಾಗವಹಿಸಿದ್ದಾರೆ.
ಸೌತ್ ದಕ್ಷಿಣ ವಲಯ ಫಸ್ಟ್ 5 ಮಹಿಳಾ ವಿಭಾಗದ ಕರ್ನಾಟಕ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಎಸ್ ಡಿಎಂ ಕಾಲೇಜಿನ ಸಿಂಚನ.ಕೆ ಮತ್ತು ರಶ್ಮಿ ಎಸ್ ಭಾಗವಹಿಸಿದ್ದಾರೆ.

ಪುರುಷರ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ , ಇಬ್ಬರು ವಿದ್ಯಾರ್ಥಿಗಳಾದ ಸುಗನ್ ಎಂ.ಸಿ, ಪುನೀತ್ ಕುಮಾರ್ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಮಹಿಳಾ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ತಂಡ ಗೋಲ್ಡ್ ಮೆಡಲ್ ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸುರಕ್ಷಾ ಇವರು ಭಾಗವಹಿಸಿದ್ದಾರೆ.

ಇವರಿಗೆ ಸುದೀನ್ ಹಾಗೂ ನಿತಿನ್ ತರಬೇತಿಯನ್ನು ನೀಡಿರುತ್ತಾರೆ

Related posts

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!