23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಉಜಿರೆ: ದಕ್ಷಿಣ ವಲಯ ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ತೆಲಂಗಾಣದ ಮೆಹಬೂಬ್ ನಗರದಲ್ಲಿ ಜ. 11ರಿಂದ ಜ.16 ರವರೆಗೆ ನಡೆಯಿತು .
ಎಸ್ ಡಿಎಂ ಕಾಲೇಜಿನ ಎಂಟು ವಿದ್ಯಾರ್ಥಿಗಳು ಭಾಗವಹಿಸಿದ್ದು ದಕ್ಷಿಣ ವಲಯದ ಫಾಸ್ಟ್ 5 ಪುರುಷ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಎಸ್‌ಡಿಎಂ ಕಾಲೇಜಿನ ಪುನೀತ್, ಮೋಹನ್ , ರಾಜ್, ಯಶವಂತ್ ತೇಲ್ಕರ್ , ಪವನ್ ಇವರು ಈ ತಂಡದಲ್ಲಿ ಭಾಗವಹಿಸಿದ್ದಾರೆ.
ಸೌತ್ ದಕ್ಷಿಣ ವಲಯ ಫಸ್ಟ್ 5 ಮಹಿಳಾ ವಿಭಾಗದ ಕರ್ನಾಟಕ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಎಸ್ ಡಿಎಂ ಕಾಲೇಜಿನ ಸಿಂಚನ.ಕೆ ಮತ್ತು ರಶ್ಮಿ ಎಸ್ ಭಾಗವಹಿಸಿದ್ದಾರೆ.

ಪುರುಷರ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ , ಇಬ್ಬರು ವಿದ್ಯಾರ್ಥಿಗಳಾದ ಸುಗನ್ ಎಂ.ಸಿ, ಪುನೀತ್ ಕುಮಾರ್ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಮಹಿಳಾ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ತಂಡ ಗೋಲ್ಡ್ ಮೆಡಲ್ ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸುರಕ್ಷಾ ಇವರು ಭಾಗವಹಿಸಿದ್ದಾರೆ.

ಇವರಿಗೆ ಸುದೀನ್ ಹಾಗೂ ನಿತಿನ್ ತರಬೇತಿಯನ್ನು ನೀಡಿರುತ್ತಾರೆ

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya
error: Content is protected !!