September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಉಜಿರೆ: ದಕ್ಷಿಣ ವಲಯ ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ತೆಲಂಗಾಣದ ಮೆಹಬೂಬ್ ನಗರದಲ್ಲಿ ಜ. 11ರಿಂದ ಜ.16 ರವರೆಗೆ ನಡೆಯಿತು .
ಎಸ್ ಡಿಎಂ ಕಾಲೇಜಿನ ಎಂಟು ವಿದ್ಯಾರ್ಥಿಗಳು ಭಾಗವಹಿಸಿದ್ದು ದಕ್ಷಿಣ ವಲಯದ ಫಾಸ್ಟ್ 5 ಪುರುಷ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಎಸ್‌ಡಿಎಂ ಕಾಲೇಜಿನ ಪುನೀತ್, ಮೋಹನ್ , ರಾಜ್, ಯಶವಂತ್ ತೇಲ್ಕರ್ , ಪವನ್ ಇವರು ಈ ತಂಡದಲ್ಲಿ ಭಾಗವಹಿಸಿದ್ದಾರೆ.
ಸೌತ್ ದಕ್ಷಿಣ ವಲಯ ಫಸ್ಟ್ 5 ಮಹಿಳಾ ವಿಭಾಗದ ಕರ್ನಾಟಕ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಎಸ್ ಡಿಎಂ ಕಾಲೇಜಿನ ಸಿಂಚನ.ಕೆ ಮತ್ತು ರಶ್ಮಿ ಎಸ್ ಭಾಗವಹಿಸಿದ್ದಾರೆ.

ಪುರುಷರ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ , ಇಬ್ಬರು ವಿದ್ಯಾರ್ಥಿಗಳಾದ ಸುಗನ್ ಎಂ.ಸಿ, ಪುನೀತ್ ಕುಮಾರ್ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಮಹಿಳಾ ಟ್ರೆಡಿಷನಲ್ ವಿಭಾಗದಲ್ಲಿ ಕರ್ನಾಟಕ ತಂಡ ಗೋಲ್ಡ್ ಮೆಡಲ್ ಪಡೆದುಕೊಂಡಿದೆ. ಈ ತಂಡದಲ್ಲಿ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸುರಕ್ಷಾ ಇವರು ಭಾಗವಹಿಸಿದ್ದಾರೆ.

ಇವರಿಗೆ ಸುದೀನ್ ಹಾಗೂ ನಿತಿನ್ ತರಬೇತಿಯನ್ನು ನೀಡಿರುತ್ತಾರೆ

Related posts

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!