26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಪೊಲೀಸ್ ಇಲಾಖೆ ಬಂಟ್ವಾಳ ಉಪವಿಭಾಗ ಸಹಯೋಗದಿಂದ ಜ.17ರಂದು ಎ.ಪಿ.ಎಂ.ಸಿ ಪ್ರಾಗಂಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಸಭಾ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆಯನ್ನು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ವಹಿಸಿದರು. ಸಂಚಾರಿ ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಅರ್ಜುನ್, ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಕಾಲೇಜು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಶ್ರೀಶಕುಮಾರ್, ಎ. ಪಿ. ಎಂ. ಸಿ ಕಾರ್ಯದರ್ಶಿ ರವೀಂದ್ರ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಹಸನಬ್ಬ ಚಾರ್ಮಾಡಿ ರವರನ್ನು ಸನ್ಮಾನ ಮಾಡಲಾಯಿತು.

ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು. ವಿನ್ಸಿ ಧನ್ಯವಾದವಿತ್ತರು.

Related posts

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!