ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಪೊಲೀಸ್ ಇಲಾಖೆ ಬಂಟ್ವಾಳ ಉಪವಿಭಾಗ ಸಹಯೋಗದಿಂದ ಜ.17ರಂದು ಎ.ಪಿ.ಎಂ.ಸಿ ಪ್ರಾಗಂಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಸಭಾ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷತೆಯನ್ನು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ವಹಿಸಿದರು. ಸಂಚಾರಿ ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಅರ್ಜುನ್, ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಕಾಲೇಜು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಶ್ರೀಶಕುಮಾರ್, ಎ. ಪಿ. ಎಂ. ಸಿ ಕಾರ್ಯದರ್ಶಿ ರವೀಂದ್ರ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಹಸನಬ್ಬ ಚಾರ್ಮಾಡಿ ರವರನ್ನು ಸನ್ಮಾನ ಮಾಡಲಾಯಿತು.

ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು. ವಿನ್ಸಿ ಧನ್ಯವಾದವಿತ್ತರು.

Related posts

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!