July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

ಧಮ೯ಸ್ಥಳ: ಶ್ರೀ ಕ್ಷೇತ ಧಮ೯ಸ್ಥಳಕ್ಕೆಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧಮ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಕೆ.ಎಲ್ ರಾಹುಲ್ ರವರನ್ನು ಗೌರವಿಸಲಾಯಿತು.

Related posts

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya
error: Content is protected !!